ಹನೂರು ಪೊಲೀಸ ಠಾಣೆಯಿಂದ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಅರಿವು

ವರದಿ: ಮಂಜುನಾಥ .ಯುವಜನರು ದಿನದಿಂದ ದಿನಕ್ಕೆ ಮಾದಕ ವಸ್ತುಗಳ ವ್ಯಸನಕ್ಕೆ ಹೆಚ್ಚು ದಾಸರಾಗುತ್ತಿರುವುದರಿಂದ ಸಮಾಜದ ಘಾತುಕ ಶಕ್ತಿಗಳಿಗೆ ಬೆಂಬಲ ನೀಡಿದಂತಾಗುತ್ತದೆ ಎಂದು ಹನೂರು ಪೋಲಿಸ್ ವೃತ್ತ ನಿರೀಕ್ಷಕರಾದ ಶ್ರೀ ಯುತ ಆನಂದ್ ಮೂರ್ತಿ ತಿಳಿಸಿದರು.…

Bangarappa c

ಯುವಕರು ಪ್ರತಿ ಸಮುದಾಯದ ಆಸ್ತಿ: ಯುವ ಮುಖಂಡ ನವನೀತ್ ಗೌಡ

ಯುವಕರು ಪ್ರತಿ ಸಮುದಾಯದ ಆಸ್ತಿ :ಯುವ ಮುಖಂಡ ನವನೀತ್ ಗೌಡ. ವರದಿ:ಮಂಜುನಾಥ್ ಎಂ . ಹನೂರು : ಸಮಾಜದ ಎಲ್ಲಾ ಸಮುದಾಯಗಳಲ್ಲಿ ಯುವಕರೆ ದೇಶದ ಆಸ್ತಿಯಾಗಿದೆ ಇಂದಿನ ಯುಗದಲ್ಲಿ ಯುವ ಶಕ್ತಿಗೆ ಹೆಚ್ಚಿನ ಪ್ರಮಾಣದಲ್ಲಿ…

Bangarappa c

ಹನೂರಿನಲ್ಲಿ ಅದ್ದೂರಿಯಾಗಿ ಜರುಗಿದ ಕೆಂಪೇಗೌಡ ಜಯಂತಿ

ವರದಿ: ಶಂಕರ್ ಎಂ. ಹನೂರು : ನಾಡಪ್ರಭು ಕೆಂಪೇಗೌಡರ 517ನೇ ಜಯಂತೋತ್ಸವ ಅಂಗವಾಗಿ ಯುವಕರಿಗೆ ಕೆಂಪೇಗೌಡರ ಮೌಲ್ಯಗಳೇ ಮಾದರಿಯಾಗಿದೆ ಎಂದು ಸೋಮನಾಥೇಶ್ವರ ಸ್ವಾಮೀಜಿ ತಿಳಿಸಿದರು. ಹನೂರ ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ಅಯೋಜಿಸಿದ ಕಾರ್ಯಕ್ರಮದಲ್ಲಿ ಆರ್ಶಿವಚನ…

Bangarappa c
- Sponsored -
Ad imageAd image

Editor's Pick

ಕೊಳ್ಳೇಗಾಲ :ಮನುಷ್ಯನ ಮನಸ್ಸು ಮತ್ತು ರಕ್ತ ಶುದ್ಧವಾಗಿದ್ದರೆ, ದೇಹದ ಆರೋಗ್ಯ ಸದಾ ಚೆನ್ನಾಗಿರುತ್ತದೆ. ರಕ್ತದಾನ ಮಾಡುವುದರಿಂದ ರಕ್ತ ಶುದ್ಧಗೊಳ್ಳುವುದಲ್ಲದೆ ರಕ್ತದ ಮರುಉತ್ಪತ್ತಿ ಸಾಮರ್ಥ್ಯ ವೃದ್ಧಿಸುತ್ತದೆ ಎಂದು ಚಾವೈವಿಸಂ ಯ ರಕ್ತನಿಧಿ ಕೇಂದ್ರದ ಹಿರಿಯ ತಂತ್ರಜ್ಞರಾದ ಸತ್ಯಣ್ಣ ಹೇಳಿದರು.ಅವರು ಏ.೧ ರಂದು ಜೆಎಸ್’ಬಿ ಪ್ರತಿಷ್ಠಾನ ಇವರ ವತಿಯಿಂದ ಕೊಳ್ಳೇಗಾಲ ಪಟ್ಟಣದ ಪತಂಜಲಿ ಯೋಗಮಂದಿರದಲ್ಲಿ, ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳ ೧೧೯ ನೇ ಜನ್ಮದಿನದ ಅಂಗವಾಗಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ರಕ್ತದಾನದ ಮಹತ್ವ ವಿವರಿಸಿದರು.ಪ್ರತಿವರ್ಷ ಲಕ್ಷಾಂತರ ಯುನಿಟ್ ರಕ್ತದ ಕೊರತೆ ಇರುವುದರಿಂದ, ಇಂತಹ ಶಿಬಿರಗಳು ಜೀವ ಉಳಿಸಲು ನೆರವಾಗುತ್ತವೆ. ಆರೋಗ್ಯವಂತ ವ್ಯಕ್ತಿಗಳು, ವಿಶೇಷವಾಗಿ ಯುವಜನತೆ, ರಕ್ತದಾನ ಮಾಡಬೇಕು. ಇದು ದಾನಿಗಳ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಮತ್ತು ಅವರ ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ ಎಂದರು.ಜೆಎಸ್’ಬಿ ಪ್ರತಿಷ್ಠಾನದ ಎಸ್ ಶಶಿಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಒಬ್ಬರ ರಕ್ತದಾನದಿಂದ ಕನಿಷ್ಠ ಮೂವರ ಪ್ರಾಣ ಉಳಿಸಬಹುದು. ಜನಸಾಮಾನ್ಯ ರಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳಿದ್ದು, ಅದನ್ನು ಹೋಗಲಾಡಿಸಬೇಕೆಂದರು.ನಮ್ಮ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಕಳೆದ ಹತ್ತು ವರ್ಷಗಳಿಂದ ಸತತವಾಗಿ ಜಿಲ್ಲೆಯ ವಿವಿಧೆಡೆ ರಕ್ತದಾನ ಮತ್ತು ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗುತ್ತಿದ್ದು, ಸಾರ್ವಜನಿಕರು ಅವುಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.ಚಾಮರಾಜನಗರ ವೈದ್ಯಕೀಯ ಸಂಸ್ಥೆಗಳ ರಕ್ತನಿಧಿ ಘಟಕದ ವೈದ್ಯಕೀಯ ತಂಡದವರಾದಡಾ| ಪ್ರಿಯದರ್ಶಿನಿ, ಡಾ| ತೀರ್ಥ, ಹಿರಿಯ ಶುಶ್ರೂಷಕಿಯರಾದ ಸೌಮ್ಯ, ಮಂಗಳಮ್ಮ, ರಕ್ತನಿಧಿ ಕೇಂದ್ರದ ಆಪ್ತಸಮಾಲೋಚಕರಾದ ಅಜ಼್ಗರ್ ಅಹ್ಮದ್, ಮಹದೇವಸ್ವಾಮಿ, ತಂತ್ರಜ್ಞರಾದ ಮೌನೀಷ, ಕೃಷ್ಣಮೂರ್ತಿ, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು. ಇಂದಿನ ಶಿಬಿರದಲ್ಲಿ 49 ಮಂದಿ ಭಾಗವಹಿಸಿ ರಕ್ತದಾನ ಮಾಡಿದರು.

Weather
22°C
New York
clear sky
23° _ 20°
82%
2 km/h
Thu
30 °C
Fri
28 °C
Sat
24 °C
Sun
21 °C
Mon
21 °C

Follow US

Discover Categories

20+ Pics That Prove Jennifer Is a Timeless Beauty

Music expresses feeling and thought, without language. It was below and before…

NASA Sets Coverage for Two Spacewalks Outside Space Station

We are just an advanced breed of monkeys on a minor planet…

bluechip_infosystem

Google’s Self-Designed Tensor Chips will Power Its Next

Modern technology has become a total phenomenon for civilization, the defining force…

bluechip_infosystem

Sony WF-10XM4: Headphones Are Our Absolute Favorite

Modern technology has become a total phenomenon for civilization, the defining force…

The States Braces for Protests Over New COVID Rules

Politics is the art of looking for trouble, finding it everywhere, diagnosing…

bluechip_infosystem

Bad Credit Shouldn’t Affect Health Insurance, Experts Say

Politics is the art of looking for trouble, finding it everywhere, diagnosing…

bluechip_infosystem

Apple iMac M1 Review: the All-In-One for Almost Everyone

9.4 out of 10Good Choose

The iMac weighs under 10 pounds, so it's a cinch to move…

bluechip_infosystem

ಹನೂರು ಪಟ್ಟಣದ ವಿವಿಧೆಡೆ ಆಹಾರ ನಿರೀಕ್ಷಕ ವಿಷ್ಣುಮೂರ್ತಿ ಬೇಟಿ ಅನಧಿಕೃತ ಸಿಲಿಂಡರುಗಳ ವಶ.

ಹನೂರು:ವಿದೇಶದಲ್ಲಿ ನಡೆಯುವ ಯುದ್ದದಿಂದ ದೇಶದಲ್ಲಿ ಅನಿಲಗಳ ಕೊರತೆಯನ್ನು ಎದುರಿಸುವಾಗ ನಮ್ಮ ತಾಲ್ಲೂಕು ಕೇಂದದಲ್ಲಿ ಅಂತಹ ಕೊರತೆ…

Bangarappa c
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.1M

Death

6.6M

More Information: Covid-19 Statistics

Sony WF-10XM4: Headphones Are Our Absolute Favorite

Modern technology has become a total phenomenon for civilization, the defining force of a new social order in which efficiency is no longer an option but a necessity imposed on all human…

RCB vs SRH: ಸೂಪರ್ ಮ್ಯಾನ್ ಫಿಲ್ ಸಾಲ್ಟ್ ಚಿರತೆಯ ಜಿಗಿತಕ್ಕೆ ದಂಗಾದ ಇಶಾನ್ ಕಿಶನ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಎಲ್ಲೆಲ್ಲಿಯೂ ಆರ್​ಸಿಬಿ ಆಟಗಾರ ಫಿಲ್ ಸಾಲ್ಟ್ ಅವರದ್ದೇ ಅಬ್ಬರ. ಈ ಪಂದ್ಯದಲ್ಲಿ ಫಿಲ್ ಸಾಲ್ಟ್ ಮೂರು ಅದ್ಭುತ ಕ್ಯಾಚ್​ಗಳನ್ನು ಹಿಡಿಯುವ ಮೂಲಕ ಇಡೀ ಮೈದಾನವೇ ಹುಚ್ಚೆದ್ದು ಕುಣಿಯುವಂತೆ ಮಾಡಿದರು. ಅದರಲ್ಲೂ 80 ರನ್ ಬಾರಿಸಿ ಶತಕದತ್ತ ಮುನ್ನಗುತ್ತಿದ್ದ…

bluechip_infosystem

Follow Writers

Bangarappa c 18 Articles
- Sponsored -
Ad image